ಮಂಡ್ಯ ಜಿಲ್ಲೆ ಅಂದರೆ ಅದ್ರಲ್ಲಿ ವಿಶೇಷತೆ ಇದೆ, ಸದ್ಗುರುಗಳು ಆರಂಭಿಸಿರುವ ಈ ಕಾವೇರಿ ಕೂಗು ಅಭಿಯಾನಕ್ಕೆ ಮಂಡ್ಯ ಜನ ಸ್ಪಂದಿಸಬೇಕು. ಹೀಗಂತ ಪಕ್ಷೇತರ ಸಂಸದೆ ಹೇಳಿದ್ದಾರೆ.