ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅರರು ಎರಡು ವರ್ಷ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಲಗೊಂಡಿದೆ. ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಇಡೀ ರಾಜ್ಯವನ್ನ ಐದು ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರ್ಕಾರದಲ್ಲಿ ರಚನೆಯಲ್ಲಿ ಬಹಳ ಮಹತ್ವ ಪಾತ್ರ ಇದೆ ಎಂದರು. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್,