ಉತ್ತರ ಕರ್ನಾಟಕ ಭಾಗದಲ್ಲಿ ಜನಸಂಕಲ್ಪ ಯಾತ್ರೆಯಿಂದ ಅಭೂತಪೂರ್ವ ಬೆಂಬಲ ಕಂಡಿದ್ದೇವೆ. ಅದು BJP ಪರವಾಗಿ, ದೊಡ್ಡ ಅಲೆಯಾಗಿ ಕಾಣ್ತಿದೆ. ಕಾಂಗ್ರೆಸ್ನಲ್ಲಿರುವ ನಾಯಕರ ಸೇವೆಗೆ ಬೆಲೆಯೇ ಸಿಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ. ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಕರ್ನಾಟಕವನ್ನು ಕಂಕಣಬದ್ದವಾಗಿ ಅಭಿವೃದ್ಧಿ ಮಾಡ್ತೇವೆ ಎಂದ್ರು. ಇನ್ನು ಮುದ್ದಹನುಮೇಗೌಡ, ಶಶಿಕುಮಾರ್ BJP ಸೇರ್ಪಡೆ ವಿಚಾರವಾಗಿ ಮಾತನಾಡಿದ