ಮಂಡ್ಯ : ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಮುಂಬೈಯನ್ನು ಕಾಮಾಟಿಪುರ ಎಂದು ಕರೆದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೊಸ ವಿವಾದ ಸೃಷ್ಟಿಸಿದ್ದಾರೆ.