ಬೆಂಗಳೂರು : ದೇಶದಲ್ಲಿ ಕೊರೊನಾ ವೈರಸ್ ಪ್ರಕರಣ ದಾಖಲಾಗುತ್ತಿದ್ದ ಹಿನ್ನಲೆಯಲ್ಲಿ ಇದೀಗ ಆತಂಕಗೊಂಡ ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.