ಸಂಸತ್ತಿನ ಒಳಗೆ ಮತ್ತು ಹೊರಗೆ ಹೊಗೆ ಬಾಂಬ್ಸ್ಫೋಟದ ಮೂಲಕ ಭಾರೀ ಭದ್ರತಾ ಲೋಪವಾದ ಘಟನೆಗೆ ಮುಹೂರ್ತ ಇಟ್ಟಿದ್ದೇ ಮೈಸೂರಿನಲ್ಲಿ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.