ನಿರಂತರವಾಗಿ ಮಳೆ ಒಂದೆಡೆ ಹೈರಾಣಾಗಿಸಿದರೆ, ಜಲ ಪ್ರಳಯ ಮತ್ತಷ್ಟು ಬದುಕನ್ನು ದುರ್ಬಲಗೊಳಿಸಿದೆ. ಏತನ್ಮಧ್ಯೆ ಹುಳ ಹುಪ್ಪಟೆಗಳ ಕಾಟ ಪ್ರವಾಹ ಸಂತ್ರಸ್ಥರನ್ನು ಚಿಂತೆಗೀಡಾಗುವಂತೆ ಮಾಡಿದೆ.