ಅರವತ್ತಕ್ಕೂ ಅಧಿಕ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನ ಹೆಣ್ಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಅಹ್ಮದ್ ಹಾಗೂ ಪ್ರಸಾದ್ ಬಂಧಿತ ಆರೋಪಿಗಳು. ಬೆಂಗಳೂರಿನ ಹೆಣ್ಣೂರು, ರಾಮಮೂರ್ತಿ ನಗರದ ವಿವಿಧೆಡೆ ಮನೆಗಳ್ಳತನ, ಶಿವಮೊಗ್ಗದಲ್ಲಿ ಎಟಿಎಂ ದೋಚಲು ವಿಫಲಯತ್ನ ಮಾಡಿದ್ದ ಆರೋಪಿಗಳು ಕೋಲಾರದ ಗಲ್ ಪೇಟ್ ಠಾಣಾ ವ್ಯಾಪ್ತಿಯಲ್ಲಿ ನ್ಯಾಯಾಧೀಶರೊಬ್ಬರ ನಿವಾಸದಲ್ಲಿ ಬೀಗ ಒಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.ಕಳ್ಳತನ ಮಾಡಿದ ಬಳಿಕ ಕಾರಿನಲ್ಲಿ ಹೊರಡುತಿದ್ದ ಅರೋಪಿಗಳು ಎಲ್ಲಿಯೂ ಒಂದು ಕಡೆ