ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ಧೈರ್ಯದಿಂದ ಕರ್ತವ್ಯ ನಿರ್ವಹಿಸಬೇಕೆಂದು ಪೊಲೀಸ್ ಅಧಿಕಾರಿ ಸಲಹೆ ನೀಡಿದ್ದಾರೆ.ಕಲಬುರಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್ಸ್ಟೇಬಲ್ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಮಾತನಾಡಿ, ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಸಮಯದಲ್ಲಿ ಸಂವಿಧಾನದ ಎಲ್ಲ