ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್ನಲ್ಲಿ ಮುರುಘಾ ಶ್ರೀ ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನ ರಾಜ್ಯ ಸರ್ಕಾರವೇ ನೇಮಿಸಿತ್ತು.