ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್ ಮೂರನೇ ದಿನಕ್ಕೆ ಕಾಲಿಟ್ಟಿದೆ. ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ CITU ರಾಜ್ಯಾದ್ಯಕ್ಷೆ ಎಸ್.ವರಲಕ್ಷ್ಮೀ ನೇತೃತ್ವದಲ್ಲಿ ನಡೆಯುತ್ತಿದೆ.