ಬೆಂಗಳೂರು : ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿದ್ದುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಲು ಕೇರಳ ಮೂಲದ ಜ್ಯೋತಿಷಿಯೊಬ್ಬರು ಕಾರಣ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಹೌದು. ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿದ್ದುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಿ ಸಮ್ಮಿಶ್ರ ಸರ್ಕಾರದಲ್ಲಿ ಅಲೆ ಎಬ್ಬಿಸಿದ್ದರು. ಕೇರಳ ಮೂಲದ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ನಿಮ್ಮ ಗ್ರಹಗತಿ ಬದಲಾಗಿದೆ. ನೀವು