ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಗಳು ಗಂಭೀರವಾಗಿ ತೆಗೆದುಕೊಂಡಿವೆ ಎಂದು ಸಿಎಂ ಹೇಳಿದ್ದಾರೆ.