ಭಾರತ ಬಂದ್ ಗೆ ಕರೆ ನೀಡಿದ್ದ ದಿನ ವ್ಯಾಪಾರ ಬಂದ್ ಮಾಡಿಲ್ಲ, ಅಂಗಡಿ ಮುಚ್ಚಿಲ್ಲ ಎನ್ನುವ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.ಉದ್ಯಮಿ ಹಾಗೂ ಬಿಜೆಪಿಯ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಕೃಷ್ಣಮೂರ್ತಿ ಕೊಠಾರಿ ಸದ್ಯ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಭಾರತ್ ಬಂದ್ ವೇಳೆ ಅಂಗಡಿ ಮುಚ್ಚದಿರುವುದೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸ್ಥಳೀಯ ರಾಜಕೀಯ ಮುಖಂಡರ ಮೇಲೆ