ಭಾರತ ಬಂದ್ ಗೆ ಕರೆ ನೀಡಿದ್ದ ದಿನ ವ್ಯಾಪಾರ ಬಂದ್ ಮಾಡಿಲ್ಲ, ಅಂಗಡಿ ಮುಚ್ಚಿಲ್ಲ ಎನ್ನುವ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.