ದೇಶದ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ರಾಯಚೂರ ಹಾಗೂ ಯಾದಗಿರಿ ಜಿಲ್ಲೆಗಳು ಸೇರಿದ್ದು, ಈ ಎರಡು ಜಿಲ್ಲೆಗಳಿಗೆ ಕೇಂದ್ರ ಸರಕಾರ ಅಭಿವೃದ್ಧಿಗಾಗಿ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕೇಂದ್ರ ಸಚಿವ ಹೇಳಿದ್ದಾರೆ.ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಮಹತ್ವಾಕಾಂಕ್ಷೆ ಜಿಲ್ಲೆಗಳಾಗಿವೆ. 2020 ರ ವೇಳೆಗೆ ಶಿಕ್ಷಣ, ಆರೋಗ್ಯ ಹಾಗೂ