ಬೇಸಿಗೆಗೂ ಮೊದಲೇ ನೀರಿನ ಹಾಹಾಕಾರ ಶುರುವಾಗಿದೆ. ಆಕ್ರೋಶಗೊಂಡ ಜನರು ಕೊಡಗಳೊಂದಿಗೆ ನಗರಸಭೆ ಎದುರು ಪ್ರತಿಭಟನೆ ನಡೆಸಿದ್ದಾರೆ.