ಬೆಂಗಳೂರು : ಪ್ರಿಯತಮೆ ಜೊತೆಗೆ ಪ್ರವಾಸದಲ್ಲಿದ್ದ ಯುವಕನೊಬ್ಬನ ಮುಂಗೈಯನ್ನು ದುಷ್ಕರ್ಮಿಗಳು ಕತ್ತರಿಸಿದ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ.