ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳರು, ಹುಂಡಿಯನ್ನು ಹೊತ್ತೈದು ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ.ಬಳ್ಳಾರಿಯ ರಾಯಲ್ ಕಾಲೋನಿಯ ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳ , ಹುಂಡಿಯನ್ನು ಹೊತ್ತೈದು ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ. ಈ ಎಲ್ಲ ದೃಶ್ಯವಾಳಿಗಳು ದೇವಾಲಯ ಪಕ್ಕದ ಮನೆಯಲ್ಲಿ ಇಟ್ಟಿರುವ