ಧಾರವಾಡ : ಸಿ.ಟಿ.ರವಿ ಅವರ ನಂತರ ಮತ್ತೊಬ್ಬ ಬಿಜೆಪಿ ನಾಯಕರಾದ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಪತ್ರ ಕಳುಹಿಸಿದ್ದಾರೆ.