ಬೆಂಗಳೂರು: ಬಿಜೆಪಿ ಮುಖಂಡರಿಗೆ ಎರಡು ನಾಲಿಗೆ ಇದೆ. ಆದ್ದರಿಂದಲೇ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.