ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಬಿಜೆಪಿ ಅಧ್ಯಕ್ಷ ವಾಸುದೇವ್ ಮೂರ್ತಿ ಅವರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.