ಮೈಸೂರು : ಈಶ್ವರಪ್ಪ ಅಂತಾ ಒಬ್ಬ ದಡ್ಡ ಇದ್ದಾನೆ. ಅವನಿಗೆ ದಿನವೂ ಹಣ ಎಣಿಸೋದೆ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.