ಶಿವಮೊಗ್ಗ : ದೇವೇಗೌಡರು ಮೈತ್ರಿ ಸರ್ಕಾರ ಕುರಿತಾಗಿ ನೀಡಿರುವ ಹೇಳಿಕೆ ಮತ್ತು ಮಧ್ಯಂತರ ಚುನಾವಣೆ ಬಗ್ಗೆ ಅವರು ಪ್ರಸ್ತಾಪಿಸಿರುವುದರಿಂದ ಸಮ್ಮಿಶ್ರ ಸರ್ಕಾರ ಬೀಳುವ ಸೂಚನೆ ಇದೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.