ಮೈಸೂರು: ರಾಜ್ಯಸಭೆ ಮೂರನೇ ಸ್ಥಾನಕ್ಕೆ ಯಾವುದೇ ಮೈತ್ರಿ ಇಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಸಭೆ ಹಿನ್ನೆಲೆ ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ.