ಬಾಕಿ ಬಿಲ್ ಪಾವತಿ ಬಗ್ಗೆ ಕೆಂಪಣ್ಣ ಆರೋಪ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ತನಿಖೆ ಪೆಂಡಿಂಗ್ ಇದ್ದರೂ 65-70% ಅಷ್ಟು ಬಿಲ್ ರಿಲೀಸ್ ಮಾಡೋಕೆ ಆದೇಶ ಮಾಡಿದ್ದೀವಿ.ಕೆಂಪಣ್ಣ ಹೇಳಿದ್ರು ರಿಕ್ವೆಸ್ಟ್ ಮಾಡಿದ್ರು ಅವರಿಗೆ ಸಹಾಯ ಆಗಬೇಕು ಅಂತ ಆದೇಶ ಮಾಡಿದ್ದೇವೆ.ಸೀನಿಯಾರಿಸಿ ಮೇಲೆ ಬಿಲ್ ಬಿಡುಗಡೆ ಮಾಡಿದ್ದೀವಿ.ಕೆಂಪಣ್ಣ ಗಾಬರಿ ಪಡಬೇಕಾದ ಅಗತ್ಯ ಇಲ್ಲ.ಅವರ ನೋವು ಏನಾದ್ರು ಇದ್ರೆ ಹೇಳಲಿ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಡಿಕೆಶಿವಕುಮಾರ್ ಹೇಳಿದ್ರು.