ಸಂಕ್ರಾಂತಿಗೆ ಸೂರ್ಯ ಮಾತ್ರ ತನ್ನ ಪಥ ಬದಲಾಯಿಸುತ್ತಾನೆ. ಸರ್ಕಾರ ಮತ್ತು ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಜೆಪಿಯವರ ಸಂಕ್ರಾಂತಿಗೆ ಕ್ರಾಂತಿ ಎಂಬ ಹೇಳಿಕೆಗೆ ಶಾಸಕ ಎನ್.ಮಹೇಶ್ ವ್ಯಂಗ್ಯವಾಡಿದ್ದಾರೆ.ಚಾಮರಾಜನಗರದ ಕಸ್ತೂರು ಬಂಡಿ ಜಾತ್ರೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ನಲ್ಲಿ ಬೆಳೆದಿರುವುದರಿಂದ ಅಷ್ಟು ಸುಲಭವಾಗಿ ಪಕ್ಷ ಬಿಡಲು ಸಾಧ್ಯವಿಲ್ಲ. ನಾನು ಬಿಎಸ್ಪಿಯ ನಿಷ್ಠಾವಂತ ಕಾರ್ಯಕರ್ತ ಎಂದರು.ಪ್ರಧಾನಿ ನರೇಂದ್ರ ಮೋದಿ , ಸಿಎಂ ಹೆಚ್.ಡಿ. ಕುಮಾರಸ್ವಾಮಿ