ಬೆಂಗಳೂರು : ನವೀನ್ ಡ್ರೆಸ್ ಹೋಲುವ ಫೋಟೋ ಬಂದಿದೆ. ಈ ಕುರಿತು ವಿದೇಶಾಂಗ ಸಚಿವರ ಜೊತೆ ಮಾತನಾಡಿ, ಮೃತದೇಹವನ್ನು ತರುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಡ್ರೆಸ್ ಹೋಲುವ ಫೋಟೋವನ್ನು ಅವರ ಸ್ನೇಹಿತರು ಕಳಿಸಿದ್ದಾರೆ. ಈ ಬಗ್ಗೆ ಉಕ್ರೇನ್ ಭಾರತೀಯ ರಾಯಭಾರಿ ಕಚೇರಿಗೆ ಮಾತನಾಡುತ್ತೇನೆ. ಮೃತದೇಹವನ್ನು ತೆಗೆದುಕೊಂಡು