ಮುಂಬರುವ ವಿಧಾನಸಭೆ ಚುನಾವಣೆ ಪೂರ್ವ ಸಿದ್ದತೆಯಲ್ಲಿ ಇತರ ಪಕ್ಷಗಳಿಗಿಂತ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ಮುಖಂಡರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿರುವುದು ತಲೆನೋವು ಉಂಟು ಮಾಡಿದೆ.