ಅಪರಾಧಿಗಳು ಯಾವುದೇ ಜಾತಿ, ಧರ್ಮದವರೇ ಇರಲಿ,ನಿರಪರಾಧಿಗಳಿಗೆ ತೊಂದರೆ, ಶಿಕ್ಷೆ ಆಗಬಾರದು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.