ಬೆಂಗಳೂರು : ಹೊಸ ವರ್ಷಕ್ಕೆ ಶುಭಾಶಯ ಹೇಳದೇ ಇದ್ದದಕ್ಕೆ ಕಿಡಿಗೇಡಿಗಳು ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ 12 ಗಂಟೆಗೆ ಬೆಂಗಳೂರಿನ ಕುರುಬರಹಳ್ಳಿಯ ಕಮಲಾನಗರದ ಶೆಟ್ಟಿ ಗಣಪತಿ ವಾರ್ಡ್ ನಲ್ಲಿ ನಡೆದಿದೆ.