ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. ಹೀಗಂತ ಸಚಿವರೊಬ್ಬರು ಕಟುಟೀಕೆ ಮಾಡಿದ್ದಾರೆ.