ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. ಹೀಗಂತ ಸಚಿವರೊಬ್ಬರು ಕಟುಟೀಕೆ ಮಾಡಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಹುಡುಕುವಂಥ ಸ್ಥಿತಿಯಾಗಿದೆ. ಸಿದ್ದರಾಮಯ್ಯ ಬೆಂಬಲಿಗರು ಡಿಕೆ ಶಿವಕುಮಾರ್ ಪರವಾಗಿ ಮೆರವಣಿಗೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ತಾವೇ ಮುಂದಿನ ಮುಖ್ಯಮಂತ್ರಿ ಎಂಬ ಭ್ರಮೆಯಲ್ಲಿದ್ದಾರೆ. ಹೀಗಂತ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಛಿದ್ರವಾಗಿದ್ದರೂ ಭಂಡತನ ಬಿಟ್ಟಿಲ್ಲ. ಡಿಕೆ ಶಿವಕುಮಾರ್ ರನ್ನು ಮೆರವಣಿಗೆ ಮಾಡಲು ಏನು