ಬೆಂಗಳೂರು : ಜನಸಂಖ್ಯೆ ನಿಯಂತ್ರಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆ.ಎಸ್.ಆರ್.ಟಿ.ಸಿ.) ಕೂಡ ಮುಂದಾಗಿದ್ದು, ಅದಕ್ಕಾಗಿ ತನ್ನ ನೌಕರರಿಗೆ ವಿಶೇಷ ಸೌಲಭ್ಯವನ್ನು ನೀಡಲು ನಿರ್ಧರಿಸಿದೆ. ಹೌದು. ಒಂದು ಅಥವಾ ಎರಡು ಜೀವಂತ ಮಕ್ಕಳನ್ನು ಹೊಂದಿರುವ ಸಾರಿಗೆ ನೌಕರ ಅಥವಾ ಆತನ ಪತ್ನಿ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಅವರಿಗೆ ವೇತನ ಬಡ್ತಿಯನ್ನೂ ನೀಡುವ ಆಫರ್ ಅನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ಜಾರಿಗೆ ತಂದಿದೆ. ಈ