ಹೊನ್ನಾವರ: ಯುವಕ ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿ.ಜೆ.ಪಿ, ಹಾಗೂ ಹಿಂದುಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ.