ಇದೇನು ನಮ್ಮ ಪಿತ್ರಾರ್ಜಿತ ಆಸ್ತಿಯಲ್ಲ. ನಾವು ಹೊತ್ತುಕೊಂಡು ಹೋಗುವುದು ಏನು ಇಲ್ಲ. ಇದಕ್ಕೆ ಕಣ್ಣೀರು ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.