ಮಂಗಳೂರು : ಮನೆಯಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕನೊಬ್ಬ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.