ಮೈಸೂರು : ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟನೆಯನ್ನು ಹಂಸಲೇಖ ಅವರು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ ಪ್ರವಾಸದಲ್ಲಿರುವ ಅವರು ಹರಕೆ ತೀರಿಸಲು ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಆಗಮಿಸಿದ್ದರು. ಬಳಿಕ ಚಾಮುಂಡೇಶ್ವರಿಗೆ ರೇಷ್ಮೆ ಸೀರೆ ಒಪ್ಪಿಸಲಾಯಿತು. ಗ್ಯಾರಂಟಿ ಕಾರ್ಡ್ ವಿಚಾರವಾಗಿ ಹರಕೆ ಮಾಡಲಾಗಿತ್ತು. ಈ ವಿಚಾರವಾಗಿ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ