ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ಮೊದಲು ನಾಡಿನ ಮತ್ತೊಬ್ಬ ವಿಚಾರವಾದಿ ಸಾಹಿತಿ ಗಿರೀಶ್ ಕಾರ್ನಾಡ್ ಹತ್ಯೆಗೆ ಹಂತಕರು ಸಂಚು ರೂಪಿಸಿದ್ದರಂತೆ!