ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬರುತ್ತಿದ್ದ ಖದೀಮರ ಗುಂಪು ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರನ್ನು ನಗರದಲ್ಲಿ ಬಂಧಿಸಲಾಗಿದೆ.