ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಮೂರು ಭಾಷೆಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಈಗಾಗಲೇ ಕೇಂದ್ರ ಸರಕಾರಕ್ಕೆ ಸ್ಪಷ್ಟವಾಗಿ ಪತ್ರ ಬರೆದಿದ್ದೇನೆ.. ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಪ್ರತಿಯೊಬ್ಬ ಕನ್ನಡಿಗನ ಕನಸಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.