ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಮೂರು ಭಾಷೆಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಈಗಾಗಲೇ ಕೇಂದ್ರ ಸರಕಾರಕ್ಕೆ ಸ್ಪಷ್ಟವಾಗಿ ಪತ್ರ ಬರೆದಿದ್ದೇನೆ.. ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಪ್ರತಿಯೊಬ್ಬ ಕನ್ನಡಿಗನ ಕನಸಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವಿರಬೇಕು ಎನ್ನುವುದು ಆರು ಕೋಟಿ ಕನ್ನಡಿಗರ ಬಯಕೆಯಾಗಿದೆ. ಕಳೆದ 1966 ರಿಂದ ಕರ್ನಾಟಕ ನಾಡಧ್ವಜವನ್ನು ಹೊಂದಿದೆ. ಸಂವಿಧಾವ ಕೂಡಾ ಯಾವುದೇ ರಾಜ್ಯ