ಚೀನಾ ಕಪಿಮುಷ್ಠಿಯಲ್ಲಿರುವ ಟಿಬೆಟ್ ಅತಿ ಶೀಘ್ರದಲ್ಲೇ ಸ್ವತಂತ್ರವಾಗಲಿದ್ದು, ನಾವೆಲ್ಲರೂ ನಮ್ಮ ತಾಯ್ನಾಡಿಗೆ ಮರಳುತ್ತೇವೆ ಎಂದು ಟಿಬೆಟ್ ನ ದೇಶಾಂತರ ಅಧ್ಯಕ್ಷ ಲೋಬ್ಸಾಂಗ್ ಸಾಂಘ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಾಜ್ಯದ ಗಡಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರ್ ಪಾಳ್ಯದಲ್ಲಿರುವ ಟಿಬೆಟ್ ನಿರಾಶ್ರಿತರ ಶಿಬಿರಕ್ಕೆ ಟಿಬೆಟ್ ಕೇಂದ್ರಾಢಳಿತ ಅಧ್ಯಕ್ಷ ಲೋಬ್ಸಾಂಗ್ ಸಂಘ್ಯ ಭೇಟಿ ನೀಡಿ, ಕುಂದುಕೊರತೆ ಆಲಿಸಿದರರು. ಟಿಬೆಟ್ ದೇಶದ ರಾಜಕೀಯ ಹಾಗೂ ಆರ್ಥಿಕ ಸ್ಥಿಗತಿಗಳನ್ನ ವಿವರಿಸಿದರು.ಇದಕ್ಕೊ ಮುನ್ನ ಒಡೆಯರ್ ಪಾಳ್ಯ ಟಿಬೇಟಿಯನ್ ಕ್ಯಾಂಪ್