ಬೆಂಗಳೂರು: ಸರ್ಕಾರದ ವತಿಯಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಡಿಕೇರಿ, ಮಂಡ್ಯ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಭದ್ರತೆಗಾಗಿ 1500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮಡಿಕೇರಿಯಲ್ಲಿ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ.ಶಾಂತವಾಗಿ ಟಿಪ್ಪು ಜಯಂತಿ ಆಚರಿಸುವಂತೆ ಆದೇಶಿಸಲಾಗಿದೆ. ಇನ್ನೊಂದೆಡೆ ಟಿಪ್ಪು ಜಯಂತಿ ವಿರೋಧಿ ಸಮಿತಿ ಮಡಿಕೇರಿ ಬಂದ್ ಗೆ ಕರೆ ನೀಡಿದೆ. ಒಟ್ಟಾರೆ ರಾಜ್ಯಾದ್ಯಂತ