ಕೈ ಪಾಳೆಯದ ಮುಖಂಡರು ವೀರ್ ಸಾವರ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡೋದನ್ನು ಮೊದಲು ಬಿಡಬೇಕು. ಹೀಗಂತ ಸಚಿವರೊಬ್ಬರು ಖಡಕ್ ಎಚ್ಚರಿಕೆ ನೀಡಿದ್ದಾರೆ.