ಜನಪರ ಕಾಳಜಿ, ಪ್ರಾಮಾಣಿಕತೆ ಹಾಗೂ ಆದರ್ಶಗಳು ಅಲ್ಲದೇ ಬದ್ಧತೆಗಳನ್ನು ಸ್ವಾತಂತ್ರ್ಯನಂತರ ದೇಶದ ಸರಕಾರಗಳು ಆರಂಭದಲ್ಲಿ ಹೊಂದಿದ್ದವು. ಆದರೆ ಈಗೀಗ ಎ್ತ ಹೊರಟಿದ್ದೇವೆ ಎಂಬ ಗೊಂದಲ ಕಾಡುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.