ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಟೌನ್ಹಾಲ್ನಲ್ಲಿ `ಗೌರಿ ದಿನ ಎಂಬ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ, ಕನ್ನಯ್ಯ ಕುಮಾರ್, ದೊರೆಸ್ವಾಮಿ, ಪ್ರಕಾಶ್ ರೈ ಸೇರಿದಂತೆ ಸಾಕಷ್ಟು ಸಾಹಿತಿಗಳು ಆಗಮಿಸಲಿದ್ದಾರೆ. ಇಂದು ಗೌರಿ ಲಂಕೇಶ್ ಕುರಿತಾದ ಪುಸ್ತಕವನ್ನು ಕೂಡ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 5 2017 ಮಂಗಳವಾರ ರಾತ್ರಿ 7.30 ರ ಸುಮಾರಿಗೆ ಪತ್ರಕರ್ತೆ