ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಆಯ್ಕೆ ಮಾಡದಂತೆ ರಾಜ್ಯದಲ್ಲಿ ಕನ್ನಡಿಗರಿಂದ ಅಭಿಯಾನವೇ ಪ್ರಾರಂಭವಾಗಿದ್ದರು, ಭಾರತೀಯ ಜನತಾ ಪಾರ್ಟಿ ವೆಂಕಯ್ಯ ನಾಯ್ಡು ಅವರ ಹೆಸರನ್ನೇ ಅಂತಿಮಗೊಳಿಸಿದೆ.