ಮೊಳಕಾಲ್ಮೂರು ಬಂಡಾಯ ಶಮನ ಯಶಸ್ವಿಯಾಗಿದೆ ಎಂದು ಡಿ.ಕೆ.ಶಿವಕುಮಾರ್ ಪೋಸ್ಟ್ ಹಾಕಿದ್ದು, ಇದು ಶುದ್ದ ಸುಳ್ಳೆಂದು ಟಿಕೆಟ್ ಆಕಾಂಕ್ಷಿಯಾಗಿದ್ದ ಯೋಗೇಶ್ ಬಾಬು ಸ್ಪಷ್ಟಪಡಿಸಿದ್ದಾರೆ.