ಚಿಕ್ಕಮಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗುತ್ತಿರುವ ಹಿನ್ನಲೆ ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ.